alex Certify ಮನೆ, ಕಟ್ಟಡ ನಿರ್ಮಿಸುವವರಿಗೆ ಇಲ್ಲಿದೆ ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ, ಕಟ್ಟಡ ನಿರ್ಮಿಸುವವರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಹೊಸ ಮರಳು ನೀತಿ -2020 ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಇದನ್ನು ರಾಜ್ಯ ಪತ್ರವಾಗಿ ಪ್ರಕಟಿಸಲಾಗಿದೆ.

ನದಿ, ಹೊಳೆ, ಅಣೆಕಟ್ಟು ಜಲಾಶಯ ಮತ್ತು ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ಮರಳು ತೆಗೆಯಲು ಅನುಮತಿ ನೀಡುವ ಜೊತೆಗೆ ಜನಸಾಮಾನ್ಯರಿಗೆ ಸುಲಭವಾಗಿ ಮರಳು ಸಿಗುವಂತೆ ಮಾಡಲಾಗಿದೆ.

ಮನೆ, ಕಟ್ಟಡ ನಿರ್ಮಿಸುವವರಿಗೆ ಮರಳಿನ ಸಮಸ್ಯೆ ತೀವ್ರವಾಗಿದ್ದ ಹಿನ್ನೆಲೆಯಲ್ಲಿ ಹೊಸ ಮರಳು ನೀತಿಯನ್ನು ರೂಪಿಸಿ ರಾಜ್ಯಪಾಲರಿಗೆ ಕಳುಹಿಸಿದ್ದು, ಇದಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...