alex Certify ಕರ್ನಾಟಕ ಬಂದ್: ಏನಿರುತ್ತೆ..? ಏನಿರಲ್ಲ..? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕ ಬಂದ್: ಏನಿರುತ್ತೆ..? ಏನಿರಲ್ಲ..? ಇಲ್ಲಿದೆ ಮಾಹಿತಿ

ಬೆಂಗಳೂರು: ಎಪಿಎಂಸಿ, ಕೃಷಿ ತಿದ್ದುಪಡಿ ಮಸೂದೆ ವಿರೋಧಿಸಿ ರೈತರು, ಕಾರ್ಮಿಕ ಸಂಘಟನೆಗಳು, ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಕರ್ನಾಟಕ ಬಂದ್ ಕೈಗೊಳ್ಳಲಾಗಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರಾಜ್ಯದ ಬಹುತೇಕ ಕಡೆ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿದೆ. ಬಹುತೇಕ ಕಡೆಗಳಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಅಗತ್ಯ ವಸ್ತು, ಸೇವೇಗಳಿಗೆ ಅವಕಾಶವಿದ್ದು, ಮೆಡಿಕಲ್ ಸ್ಟೋರ್, ಆಸ್ಪತ್ರೆ, ಹಾಲು, ದಿನಪತ್ರಿಕೆ, ಅನೇಕ ಕಡೆ ಬಸ್ ಸಂಚಾರ ಇದೆ. ಹಲವೆಡೆ ಪ್ರತಿಭಟನಾಕಾರರು ಬಸ್ ಸಂಚಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಓಲಾ, ಉಬರ್, ಮೊದಲಾದ ಪ್ರಯಾಣಿಕ ವಾಹನಗಳು ಲಾರಿಗಳು ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು ವಾಹನ ಸಂಚಾರದಲ್ಲಿ ಭಾಗಶಃ ವ್ಯತ್ಯಯ ಉಂಟಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...