alex Certify SHOCKING NEWS: ನೋಡ ನೋಡುತ್ತಿದ್ದಂತೆ ಸೇತುವೆಯಿಂದ ಜಿಗಿದ ವ್ಯಕ್ತಿ; ರಕ್ಷಣೆಗೆ ಧಾವಿಸುವಷ್ಟರಲ್ಲಿ ನೀರಿನಲ್ಲಿ ಕೊಚ್ಚಿ ಹೋದ ವೃದ್ಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ನೋಡ ನೋಡುತ್ತಿದ್ದಂತೆ ಸೇತುವೆಯಿಂದ ಜಿಗಿದ ವ್ಯಕ್ತಿ; ರಕ್ಷಣೆಗೆ ಧಾವಿಸುವಷ್ಟರಲ್ಲಿ ನೀರಿನಲ್ಲಿ ಕೊಚ್ಚಿ ಹೋದ ವೃದ್ಧ

ಹಾಸನ; ಜನರ ಕಣ್ಣೆದುರೇ ವೃದ್ಧರೊಬ್ಬರು ಯಗಚಿ ನದಿ ಸೇತುವೆ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಬೇಲೂರು ಬಳಿ ನಡೆದಿದೆ.

ನೋಡ ನೋಡುತ್ತಿದ್ದಂತೆ ಅಪರಿಚಿತ ವೃದ್ಧ ಸೇತುವೆ ಮೇಲಿಂದ ನದಿಗೆ ಜಿಗಿದಿದ್ದು, ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ಸ್ಥಳಿಯರು ರಕ್ಷಣೆಗೆ ಧಾವಿಸುವಷ್ಟರಲ್ಲಿ ವೃದ್ಧ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

BIG NEWS: ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಘಟಾನುಘಟಿಗಳಿಗೆ ಬಿಗ್ ಶಾಕ್

ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ವೃದ್ಧನ ಗುರುತು ಪತ್ತೆಗಾಗಿ ಪೊಲೀಸರು ಮುಂದಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...