alex Certify Shocking News: ಪಿತೃದೋಷ ಪರಿಹಾರಕ್ಕಾಗಿ ತಂದೆ-ತಾಯಿಯನ್ನೇ ಕೊಂದ ಮಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking News: ಪಿತೃದೋಷ ಪರಿಹಾರಕ್ಕಾಗಿ ತಂದೆ-ತಾಯಿಯನ್ನೇ ಕೊಂದ ಮಗ

Woman Jumps From 12-Story Manhattan Building Holding Daughter, 5

ಬೆಂಗಳೂರು: ಜೋತಿಷ್ಯಿಗಳ ಮಾತುಗಳನ್ನು ಕೇಳಿ, ಪರಿಪಾಲನೆ ಮಾಡುವ ಮೊದಲು ಸ್ವಲ್ಪ ಎಚ್ಚರವಾಗಿರಬೇಕು ಎಂಬುದಕ್ಕೆ ಈ ಘಟನೆ ಸಾಕ್ಷಿ. ನಿನಗೆ ಪಿತೃದೋಷವಿದೆ ಎಂದು ಬಾಲಕನೊಬ್ಬನಿಗೆ ಜೋತಿಷಿಯೊಬ್ಬ ಭವಿಷ್ಯ ನುಡಿದಿದ್ದ ನಿನ್ನ ತಂದೆ-ತಾಯಿ ಇರುವವರೆಗೂ ನಿನಗೆ ಒಳ್ಳೆಯ ಕಾಲವಿಲ್ಲ ಎಂದು ಉಪದೇಶ ಮಾಡಿದ್ದ ಡೋಂಗಿ ಜೋತಿಷಿ ಮಾತು ಕೇಳಿದ 14 ವರ್ಷದ ಬಾಲಕ ಎಂತಹ ಘೋರ ಕೃತ್ಯ ಮಾಡಿದ್ದಾನೆ ನೋಡಿ.

ಪೀಣ್ಯದ ಕರಿಹೋಬನಹಳ್ಳಿಯ ಕೆಎಎಸ್ ಅಧಿಕಾರಿ ಕಚೇರಿಯಲ್ಲಿನ ಸೆಕ್ಯುರಿಟಿ ದಂಪತಿಯ ಕೊಲೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮಗನೆ ತನ್ನ ತಂದೆ-ತಾಯಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಸಮುದ್ರದಲ್ಲಿ ಆಡುತ್ತಿದ್ದ ವೇಳೆ ಬಾಲಕಿಯ ಸಮೀಪವೇ ಬಂದ ಶಾರ್ಕ್​..! ವಿಡಿಯೋ ವೈರಲ್​

ಜ್ಯೋತಿಷಿಯ ಮಾತು ಕೇಳಿದ ಯುವಕ ತನಗೆ ಒಳ್ಳೆಯ ಕಾಲ ಬರಬೇಕು ಎಂದರೆ ತಂದೆ-ತಾಯಿಯನ್ನು ಮುಗಿಸಬೇಕು ಎಂಬ ನಿರ್ಧಾರಕ್ಕೆ ಬಂದಿದ್ದಾನೆ. ಇದೇ ಕಾರಣಕ್ಕೆ ಅಪ್ಪ- ಅಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ, ಭೀಕರವಾಗಿ ಕೊಲೆ ಮಾಡಿದ್ದಾನೆ. ಪ್ರಕರಣ ಸಂಬಂಧ ಮಗನ ಮೇಲೆಯೇ ಅನುಮಾನಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.

ಜ್ಯೋತಿಷಿಯನ್ನು ಬಂಧಿಸಿರುವ ಪೀಣ್ಯ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...