alex Certify ಒಂದೇ ಆಸ್ಪತ್ರೆಗೆ ದಾಖಲಾದ ಸಿಎಂ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ಆಸ್ಪತ್ರೆಗೆ ದಾಖಲಾದ ಸಿಎಂ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ತಗಲಿದ್ದು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ರಾತ್ರಿ ಜ್ವರ ಕಾಣಿಸಿಕೊಂಡಿದ್ದು ತಪಾಸಣೆಗೆ ತೆರಳಿದ್ದ ಅವರು ವೈದ್ಯರ ಸಲಹೆ ಮೇರೆಗೆ ಅದೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಂದೇ ಆಸ್ಪತ್ರೆಯಲ್ಲಿ ಸಿಎಂ ಮತ್ತು ಮಾಜಿ ಸಿಎಂ ಅಡ್ಮಿಟ್ ಆಗಿದ್ದಾರೆ.

ಈ ಮೊದಲು ಯಡಿಯೂರಪ್ಪನವರ ಆರೋಗ್ಯ ವಿಚಾರಿಸಲು ಸಿದ್ದರಾಮಯ್ಯ ಆಸ್ಪತ್ರೆಗೆ ತೆರಳಿರಬಹುದೆಂದು ಹೇಳಲಾಗಿತ್ತು. ಆದರೆ ಜ್ವರದ ಕಾರಣದಿಂದ ಸಿದ್ದರಾಮಯ್ಯ ಅವರು ಕೂಡ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...