alex Certify ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಈಶ್ವರಪ್ಪಗೆ ಮುಖಭಂಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಈಶ್ವರಪ್ಪಗೆ ಮುಖಭಂಗ

ಬೆಂಗಳೂರು: ಕುರುಬರ ಸಂಘದ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲಿಗರಿಗೆ ಭರ್ಜರಿ ಗೆಲುವು ಸಿಕ್ಕಿದ್ದು, ಸಚಿವ  ಕೆ.ಎಸ್. ಈಶ್ವರಪ್ಪನವರಿಗೆ ತೀವ್ರ ಮುಖಭಂಗವಾಗಿದೆ.

ಪ್ರದೇಶ ಕುರುಬರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಸಿದ್ದರಾಮಯ್ಯ ಬಣದವರು ಜಯಗಳಿಸಿದ್ದು ಈಶ್ವರಪ್ಪ ಬಣದವರಿಗೆ ಸೋಲಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಜಿ. ಕೃಷ್ಣ ಆಯ್ಕೆಯಾಗಿದ್ದಾರೆ. ಕಾರ್ಯಧ್ಯಕ್ಷ ಸ್ಥಾನಕ್ಕೆ ಬಿ. ಸುಬ್ರಹ್ಮಣ್ಯ, ಪ್ರಧಾನ ಕಾರ್ಯದರ್ಶಿಯಾಗಿ ಡಿ. ವೆಂಕಟೇಶಮೂರ್ತಿ, ಖಜಾಂಚಿಯಾಗಿ ದೇವರಾಜ ಸುಬ್ಬರಾಯಪ್ಪ ಆಯ್ಕೆಯಾಗಿದ್ದಾರೆ.

ಚುನಾವಣೆಗೆ ಪಟ್ಟು ಹಿಡಿದಿದ್ದ ಈಶ್ವರಪ್ಪ ಬಣದವರಿಗೆ ಸೋಲಾಗಿದೆ. ಅವಿರೋಧ ಆಯ್ಕೆಗೆ ಸಿದ್ದರಾಮಯ್ಯ ಒಲವು ತೋರಿದ್ದರು. ಈಶ್ವರಪ್ಪ ಚುನಾವಣೆಗೆ ಪಟ್ಟುಹಿಡಿದಿದ್ದರು. 35 ಸ್ಥಾನಗಳಿಗೆ ಸಿದ್ದರಾಮಯ್ಯನವರ ಬಣದವರು ಆಯ್ಕೆಯಾಗಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...