alex Certify ಪಡಿತರ ಚೀಟಿದಾರರಿಗೆ 10 ಕೆಜಿ ಅಕ್ಕಿ ವಿತರಣೆ: ಮಾಜಿ ಸಿಎಂ ಸಿದ್ದರಾಮಯ್ಯ ಭರವಸೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ 10 ಕೆಜಿ ಅಕ್ಕಿ ವಿತರಣೆ: ಮಾಜಿ ಸಿಎಂ ಸಿದ್ದರಾಮಯ್ಯ ಭರವಸೆ

ಬಾಗಲಕೋಟೆ: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಾನು ಮುಖ್ಯಮಂತ್ರಿಯಾದರೆ 10 ಕೆಜಿ ಅಕ್ಕಿ ಕೊಡುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕಾತರಕಿಯ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನ ಹಸಿವಿನಿಂದ ಮಲಗಬಾರದು. ಹೊಟ್ಟೆ ತುಂಬಾ ಊಟ ಮಾಡಬೇಕು. ಈ ನಿಟ್ಟಿನಲ್ಲಿ ಮತ್ತೆ ಸಿಎಂ ಆದರೆ 10 ಕೆಜಿ ಅಕ್ಕಿ ಕೊಡುತ್ತೇನೆ ಎಂದು ಹೇಳಿದ್ದಾರೆ.

ಹೀಗೆ ಹೇಳುವ ಮೂಲಕ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಸಿಎಂ ಯಡಿಯೂರಪ್ಪ ಅನುದಾನ ನೀಡಿಲ್ಲ. ಹಾಗಾಗಿ ಸಮುದಾಯ ಭವನ ನಿರ್ಮಾಣಕ್ಕೆ ಹಣ ಕೊಟ್ಟಿಲ್ಲ ಎಂದು ಶ್ರೀರಾಮುಲು ಹೇಳ್ತಾರೆ. ಅನೇಕ ವರ್ಷಗಳಿಂದ ರಾಜಕೀಯದಲ್ಲಿರುವ ನನ್ನ ಮಾತನ್ನು ಬಿಜೆಪಿಯ ಕೆಲವು ಸಚಿವರು ಕೇಳುತ್ತಾರೆ. ಅವರಿಂದ ಕೆಲಸ ಮಾಡಿಸಬಹುದು ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...