alex Certify ಶಾಕಿಂಗ್ ನ್ಯೂಸ್: 39,370 ಸಕ್ರಿಯ ಪ್ರಕರಣ, 579 ಜನ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್ ನ್ಯೂಸ್: 39,370 ಸಕ್ರಿಯ ಪ್ರಕರಣ, 579 ಜನ ಗಂಭೀರ

ಬೆಂಗಳೂರು: ರಾಜ್ಯದಲ್ಲಿ ಭಾನುವಾರ 4120 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 63,772 ಕ್ಕೆ ಏರಿಕೆಯಾಗಿದೆ.

ಭಾನುವಾರ ಒಂದೇ ದಿನ 1290 ಮಂದಿ ಬಿಡುಗಡೆಯಾಗಿದ್ದು ಇದುವರೆಗೆ 23,065 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಬರೋಬ್ಬರಿ 39,370 ಸಕ್ರಿಯ ಪ್ರಕರಣಗಳು ಇದ್ದು 579 ಜನ ಐಸಿಯುನಲ್ಲಿ ಇದ್ದಾರೆ. 91 ಜನ ಸಾವನ್ನಪ್ಪಿದ್ದು ಇದುವರೆಗೆ 1331 ಜನ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 2156 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 36 ಮಂದಿ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...