alex Certify ರಾಜ್ಯದಲ್ಲಿ ಇಂದು 2228 ಜನರಿಗೆ ಕೊರೋನಾ, 31 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ: 17 ಮಂದಿ ಸಾವು, 957 ಜನ ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಇಂದು 2228 ಜನರಿಗೆ ಕೊರೋನಾ, 31 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ: 17 ಮಂದಿ ಸಾವು, 957 ಜನ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 2228 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 1373 ಜನರಿಗೆ ಸೋಂಕು ತಗಲಿದ್ದು, ರಾಜ್ಯದಲ್ಲಿ ಇಂದು 17 ಜನ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಇವತ್ತು ಒಂದೇ ದಿನ 957 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸೋಂಕಿತರ ಸಂಖ್ಯೆ 31,159 ಏರಿಕೆಯಾಗಿದ್ದು 31 ಸಾವಿರ ಗಡಿ ದಾಟಿದೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 13,882 ಕ್ಕೆ ಏರಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...