alex Certify BIG SHOCKING: ರಾಜ್ಯದಲ್ಲಿಂದು 5172 ಜನರಿಗೆ ಸೋಂಕು – 73,219 ಸಕ್ರಿಯ ಪ್ರಕರಣ, 602 ಜನ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ರಾಜ್ಯದಲ್ಲಿಂದು 5172 ಜನರಿಗೆ ಸೋಂಕು – 73,219 ಸಕ್ರಿಯ ಪ್ರಕರಣ, 602 ಜನ ಗಂಭೀರ

ಬೆಂಗಳೂರು: ರಾಜ್ಯದಲ್ಲಿ ಇವತ್ತು 5172 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 1,29,287 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 3860 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ ಬಿಡುಗಡೆಯಾದವರ ಸಂಖ್ಯೆ 53,648 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿನಿಂದ 98 ಮಂದಿ ಮೃತಪಟ್ಟಿದ್ದು, ಇದುವರೆಗೆ 2412 ಜನ ಸಾವನ್ನಪ್ಪಿದ್ದಾರೆ.

73,219 ಸಕ್ರಿಯ ಪ್ರಕರಣಗಳಿದ್ದು, 602 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...