alex Certify ರಾಜ್ಯದಲ್ಲಿ ಇಂದೂ ಕೊರೋನಾ ಬಿಗ್ ಶಾಕ್: 104 ಜನ ಸಾವು, 539 ಜನ ಗಂಭೀರ – 30,655 ಸಕ್ರಿಯ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಇಂದೂ ಕೊರೋನಾ ಬಿಗ್ ಶಾಕ್: 104 ಜನ ಸಾವು, 539 ಜನ ಗಂಭೀರ – 30,655 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು 4169 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಜುಲೈ 15ರಂದು ಸಂಜೆ 5 ಗಂಟೆಯಿಂದ 16 ರಂದು ಸಂಜೆ 5 ಗಂಟೆಯವರೆಗೆ ಇಷ್ಟೊಂದು ಸಂಖ್ಯೆಯ ಜನರಿಗೆ ಸೋಂಕು ತಗುಲಿದೆ. ಇದೇ ಅವಧಿಯಲ್ಲಿ 104 ಜನ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಇದುವರೆಗೆ 1032 ಜನ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 51,422 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ 1263 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದುವರೆಗೆ 19,729 ಜನ ಗುಣಮುಖರಾಗಿ ಡಿಸ್ಚಾರಜ್ ಆಗಿದ್ದಾರೆ. 30,655 ಸಕ್ರಿಯ ಪ್ರಕರಣಗಳು ಇದ್ದು 539 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...