alex Certify ಕೊರೊನಾ: ರಾಜ್ಯದ ಜನತೆಗೆ ಸಚಿವ ಸುಧಾಕರ್ ʼಗುಡ್ ನ್ಯೂಸ್ʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ: ರಾಜ್ಯದ ಜನತೆಗೆ ಸಚಿವ ಸುಧಾಕರ್ ʼಗುಡ್ ನ್ಯೂಸ್ʼ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದೆ. ಕಳೆದ 28 ದಿನಗಳಲ್ಲಿ ಸೋಂಕು ಇಳಿಕೆಯಾಗತೊಡಗಿದೆ.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಬಂದಿದೆ. ಕಳೆದ 28 ದಿನಗಳ ಅವಧಿಯಲ್ಲಿ ಕೊರೋನಾ ಇಳಿಮುಖವಾಗಿ ಸ್ಥಿರವಾದ ಸುಧಾರಣೆ ಕಂಡಿದ್ದು ಅಕ್ಟೋಬರ್ 28 ರ ಹೊತ್ತಿಗೆ ಚೇತರಿಕೆಯ ದರ ಶೇಕಡ 90.2 ರಷ್ಟು ಇದೆ ಎಂದು ಸಚಿವರು ಹೇಳಿದ್ದಾರೆ.

ಅಕ್ಟೋಬರ್ 1 ರಿಂದ 28 ರವರೆಗೆ ದೈನಂದಿನ ಸಕ್ರಿಯ ಪ್ರಕರಣಗಳಲ್ಲಿ 1,10,412 ರಿಂದ 68,161 ಕ್ಕೆ ಇಳಿಕೆಯಾಗಿದೆ. ಗುಣಮುಖರಾದವರ ಸಂಖ್ಯೆ 4,92,412 ರಿಂದ 7,33,558 ಕ್ಕೆ ಏರಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...