alex Certify ಶಾಕಿಂಗ್ ನ್ಯೂಸ್: ಕೊರೋನಾ ಸೋಂಕಿನಿಂದ ಹೊನ್ನಾಳಿ ರಾಂಪುರ ಮಠದ ಸ್ವಾಮೀಜಿ ನಿಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್ ನ್ಯೂಸ್: ಕೊರೋನಾ ಸೋಂಕಿನಿಂದ ಹೊನ್ನಾಳಿ ರಾಂಪುರ ಮಠದ ಸ್ವಾಮೀಜಿ ನಿಧನ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ರಾಂಪುರ ಮಠದ ಹಾಲಸ್ವಾಮಿ ಅವರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕೆಲವು ದಿನಗಳಿಂದ ಸ್ವಾಮೀಜಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು ಭಕ್ತರು ಆಸ್ಪತ್ರೆಗೆ ಹೋಗುವಂತೆ ಮನವಿ ಮಾಡಿದ್ದರು. ಆದರೆ ಆಸ್ಪತ್ರೆಗೆ ಹೋಗಲು ಸ್ವಾಮೀಜಿ ನಿರಾಕರಿಸಿದ್ದು ಎರಡು ದಿನಗಳ ಹಿಂದೆ ಶಿವಮೊಗ್ಗದ ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...