alex Certify ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಕೊನೆಗೂ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಕೊನೆಗೂ ಗುಡ್ ನ್ಯೂಸ್

ಬೆಂಗಳೂರು: ಸರ್ಕಾರ ವರ್ಗಾವಣೆ ಮಾರ್ಗಸೂಚಿ ಪ್ರಕಟಿಸಿ ತಿಂಗಳಾದರೂ ವರ್ಗಾವಣೆ ಪ್ರಕ್ರಿಯೆ ವೇಳಾಪಟ್ಟಿಯನ್ನು ಹೊರಡಿಸಿಲ್ಲ.

ಈ ಹಿನ್ನೆಲೆಯಲ್ಲಿ ವಾರದಲ್ಲಿ ಶಿಕ್ಷಣ ಇಲಾಖೆಯ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಬೇಕು. ವೇಳಾಪಟ್ಟಿ ಪ್ರಕಟಿಸುವ ಜೊತೆಗೆ ವರ್ಗಾವಣೆ ಪ್ರಕ್ರಿಯೆ ಆರಂಭಿಸಬೇಕೆಂದು ಆದೇಶಿಸಲಾಗಿದೆ. ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಕುರಿತು ಸೂಚನೆ ನೀಡಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿ ಹಿನ್ನೆಲೆಯಲ್ಲಿ ಸಿಎಂ ಶಿಕ್ಷಕರ ವರ್ಗಾವಣೆಗೆ ಕ್ರಮಕೈಗೊಳ್ಳಲು ಆದೇಶಿಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...