alex Certify ಕೊಡಲಿ ಹಿಡಿದು ಬ್ಯಾಂಕ್ ಗೆ ಬಂದು ಬೆದರಿಸಿದ ವ್ಯಕ್ತಿ, ಸಿಬ್ಬಂದಿ ಪರಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊಡಲಿ ಹಿಡಿದು ಬ್ಯಾಂಕ್ ಗೆ ಬಂದು ಬೆದರಿಸಿದ ವ್ಯಕ್ತಿ, ಸಿಬ್ಬಂದಿ ಪರಾರಿ

ಬ್ಯಾಂಕ್ ಸಿಬ್ಬಂದಿಗೆ ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿದ ಘಟನೆ ಅವರಗೋಳ ಗ್ರಾಮದಲ್ಲಿ ನಡೆದಿದೆ. ಶಂಕರ ಎಂಬಾತ ಮಾರಕಾಸ್ತ್ರ ತೋರಿಸಿ ಬೆದರಿಸಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಅವರಗೋಳ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಬ್ಯಾಂಕ್ ಸಿಬ್ಬಂದಿಗೆ ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಲಾಗಿದೆ.

ಕೊಡಲಿ ಹಿಡಿದು ಬಂದ ಆರೋಪಿ ನೋಡಿ ಸಿಬ್ಬಂದಿ ಪರಾರಿಯಾಗಿದ್ದಾರೆ. ಸಹೋದರನ  ಕೊಂದು ಜೈಲಿಗೆ ಹೋಗಿ ಬಂದಿರುವ ಶಂಕರನನ್ನು ವಶಕ್ಕೆ ಪಡೆದ ಹುಕ್ಕೇರಿ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...