alex Certify ಬಿಗ್ ನ್ಯೂಸ್: ಮೇಲ್ಸೇತುವೆಗೆ ʼಸಾವರ್ಕರ್ʼ ಹೆಸರಿಡಲು ಮತ್ತೊಮ್ಮೆ ನಿರ್ಣಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಮೇಲ್ಸೇತುವೆಗೆ ʼಸಾವರ್ಕರ್ʼ ಹೆಸರಿಡಲು ಮತ್ತೊಮ್ಮೆ ನಿರ್ಣಯ

ಬೆಂಗಳೂರು: ಬೆಂಗಳೂರಿನ ಯಲಹಂಕ ಡೇರಿ ಸರ್ಕಲ್ ಬಳಿ ನಿರ್ಮಿಸಿರುವ ಮೇಲ್ಸೇತುವೆಗೆ ಸಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಹೆಸರಿಡಲು ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಮತ್ತೊಮ್ಮೆ ನಿರ್ಣಯ ಕೈಗೊಳ್ಳಲಾಗಿದೆ.

ಈ ಹಿಂದೆಯೇ ಸಾವರ್ಕರ್ ಹೆಸರಿಡಲು ತೀರ್ಮಾನ ಕೈಗೊಳ್ಳಲಾಗಿತ್ತು. ವಿವಾದ ಉಂಟಾದ ನಂತರ ಕಾರ್ಯಕ್ರಮವನ್ನು ಮುಂದೂಡಲಾಗಿದ್ದು ಈಗ ಬಿಬಿಎಂಪಿ ಸಭೆಯಲ್ಲಿ ಮತ್ತೊಮ್ಮೆ ವೀರ ಸಾವರ್ಕರ್ ಹೆಸರಿಡಲು ಅನುಮೋದನೆ ನೀಡಲಾಗಿದೆ.

ಮೇ 28ರಂದು ನಿಗದಿಯಾಗಿದ್ದ ನಾಮಕರಣ ಕಾರ್ಯಕ್ರಮ ವಿರೋಧ ಪಕ್ಷದ ನಾಯಕರ ಆಕ್ಷೇಪದಿಂದಾಗಿ ಮುಂದೂಡಿಕೆಯಾಗಿದ್ದು, ಈಗ ಬಿಬಿಎಂಪಿ ಸಭೆಯಲ್ಲಿ ಮತ್ತೊಮ್ಮೆ ತೀರ್ಮಾನ ಕೈಗೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...