alex Certify ಗೂಂಡಾ ಕಾಯ್ದೆಯಡಿ ಶಾಸಕ ಜಮೀರ್ ಅಹ್ಮದ್ ಬಂಧನಕ್ಕೆ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೂಂಡಾ ಕಾಯ್ದೆಯಡಿ ಶಾಸಕ ಜಮೀರ್ ಅಹ್ಮದ್ ಬಂಧನಕ್ಕೆ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹ

BJP MP Nalin Kumar Kateel compares Rajiv Gandhi with Godse and ...

ಬೆಂಗಳೂರು: ಗೂಂಡಾ ಕಾಯ್ದೆಯಡಿ ಶಾಸಕ ಜಮೀರ್ ಅಹಮ್ಮದ್ ಅವರನ್ನು ಬಂಧಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾದರಾಯನಪುರ ಗಲಭೆಗೆ ಶಾಸಕ ಜಮೀರ್ ಅಹಮದ್ ಕಾರಣರಾಗಿದ್ದು ಅವರ ವಿರುದ್ಧ ಗೂಂಡಾ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಪಕ್ಷದ ನಿಯೋಗ ಭೇಟಿ ಮಾಡಿ ಈ ಬಗ್ಗೆ ಒತ್ತಾಯಿಸಲಾಗಿದೆ. ಪಾದರಾಯನಪುರದಲ್ಲಿ ಗಲಭೆ ನಡೆಸಿದವರ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿದೆ. ಅದೇ ರೀತಿ ಗಲಭೆಗೆ ಕಾರಣರಾದ ಜಮೀರ್ ಅಹಮ್ಮದ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...