alex Certify BREAKING : ಮಂಡ್ಯದಲ್ಲಿ ಭುಗಿಲೆದ್ದ ‘ಕಾವೇರಿ ‘ಕಿಚ್ಚು : ‘BWSSB’ ಕಚೇರಿಗೆ ಮುತ್ತಿಗೆ ಯತ್ನ, ಪ್ರತಿಭಟನಾಕಾರರ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಂಡ್ಯದಲ್ಲಿ ಭುಗಿಲೆದ್ದ ‘ಕಾವೇರಿ ‘ಕಿಚ್ಚು : ‘BWSSB’ ಕಚೇರಿಗೆ ಮುತ್ತಿಗೆ ಯತ್ನ, ಪ್ರತಿಭಟನಾಕಾರರ ಬಂಧನ

ಮಂಡ್ಯ : ಮಂಡ್ಯದಲ್ಲಿ ‘ಕಾವೇರಿ ‘ಹೋರಾಟ ಭುಗಿಲೆದ್ದಿದ್ದು, BWSSB ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿಗೆ ನೀರು ಹರಿಸುವುದನ್ನು ತಡೆಯುವಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು BWSSB ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿತ್ತು, ಇವರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆ ಕಾಡನಹಳ್ಳಿ ಬಳಿ ಇರುವ ಪಂಪ್ ಹೌಸ್ ಎದುರು ಬೆಂಗಳೂರಿಗೆ ನೀರು ಹರಿಸದಂತೆ ಪ್ರತಿಭಟನೆ ನಡೆಸುತ್ತಿದ್ದಾರೆ. ಟಿ.ಕೆ ಹಳ್ಳಿ ಪಂಪ್ ಹೌಸ್ ಗೆ ಕನ್ನಡಪರ ಸಂಘಟನೆಗಳು ಮುತ್ತಿಗೆ ಹಾಕಲು ಯತ್ನಿಸಿದೆ. ಯಾವುದೇ ಕಾರಣಕ್ಕೂ ಬೆಂಗಳೂರಿಗೆ ನೀರು ಹರಿಸಬೇಡಿ ಎಂದು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಅಲ್ಲದೇ ಬೆಂಗಳೂರಿಗೆ ನೀರು ಬಿಟ್ಟರೆ BWSSB ಘಟಕವನ್ನು ಒಡೆದು ಹಾಕುವುದಾಗಿ ಎಚ್ಚರಿಕೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...