alex Certify BIG NEWS: ಕಾವೇರಿ ವನ್ಯಧಾಮ, ಮಹದೇಶ್ವರ ಬೆಟ್ಟದಲ್ಲಿ ಬೆಂಕಿ ಅವಘಡ: ಅಪಾರ ಪ್ರಮಾಣದ ಅರಣ್ಯ ಸಂಪತ್ತು ಬೆಂಕಿಗಾಹುತಿ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾವೇರಿ ವನ್ಯಧಾಮ, ಮಹದೇಶ್ವರ ಬೆಟ್ಟದಲ್ಲಿ ಬೆಂಕಿ ಅವಘಡ: ಅಪಾರ ಪ್ರಮಾಣದ ಅರಣ್ಯ ಸಂಪತ್ತು ಬೆಂಕಿಗಾಹುತಿ!

ಚಾಮರಾಜನಗರ: ಬಿರುಬೇಸಿಗೆ ನಡುವೆಯೇ ಕಾಡ್ಗಿಚ್ಚು ಪ್ರಕರಣಗಳು ಹೆಚ್ಚುತ್ತಿವೆ. ಕಾವೇರಿ ವನ್ಯಧಾಮ, ಮಹದೇಶ್ವರ ಬೆಟ್ಟ ಪ್ರದೇಶಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಕಾವೇರಿ ವನ್ಯಧಾಮದ ಕೊತ್ತನೂರು, ಕೌದಳ್ಳಿ, ಮಹದೇಶ್ವರ ವನ್ಯಧಾಮದ ಹನೂರು ಬಫರ್ ಜೋನ್ ಭಾಗದಲ್ಲಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಿಡಿಗೇಡಿಗಳು ಕಾಡಿಗೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.

ಬೆಂಕಿ ಅವಘಡಕ್ಕೆ ಸಾವಿರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ. ಕಳೆದ ಕೆಲ ದಿನಗಳಿಂದ ಒಂದು ಕಡೆ ಕಾಣಿಸಿಕೊಂಡಿದ್ದ ಬೆಂಕಿ ವ್ಯಾಪಕವಾಗಿ ಹರಡಿದೆ. ಬೆಂಕಿಯ ಕೆನ್ನಾಲಿಗೆಗೆ ವನ್ಯಸಂಪತ್ತು ಸಂಪೂರ್ಣ ನಾಶವಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Kdo by měl poslouchat lékaře: pravda Prediabetes: co to je a 5 tipů pro výběr Освещенность чистотой: Как избавиться от Nejnovější trendy v účesech pro Rychlý a neobvyklý teplý sendvič: recept na snídani Proč není dobré dávat 5 kroků k úspěšné domácí přesazení orchideje