alex Certify ಕೆಂಪೇಗೌಡ ರಥಯಾತ್ರೆ ವೇಳೆಯಲ್ಲೇ ಬಿಜೆಪಿ ಗುಂಪುಗಳ ಗಲಾಟೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಂಪೇಗೌಡ ರಥಯಾತ್ರೆ ವೇಳೆಯಲ್ಲೇ ಬಿಜೆಪಿ ಗುಂಪುಗಳ ಗಲಾಟೆ

ಕೋಲಾರ: ಕೆಂಪೇಗೌಡ ರಥಯಾತ್ರೆಯ ವೇಳೆ ಬಿಜೆಪಿಯ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ರಥಯಾತ್ರೆ ಸ್ವಾಗತಿಸುವ ವಿಚಾರವಾಗಿ ತಳ್ಳಾಟ ನೂಕಾಟ ನಡೆದಿದೆ.

ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಟೇಕಲ್ ನಲ್ಲಿ ಘಟನೆ ನಡೆದಿದೆ. ಬಿಜೆಪಿ ಟಿಕೆಟ್ ಆಕಾಂಕ್ಷಿ ಹೂಡಿ ವಿಜಯಕುಮಾರ್ ಹಾಗೂ ಮಾಜಿ ಶಾಸಕ ಮಂಜುನಾಥಗೌಡ ಬೆಂಬಲಿಗರಿಂದ ಗಲಾಟೆ ನಡೆದಿದೆ. ಸಂಸದ ಮುನಿಸ್ವಾಮಿ ಎದುರೇ ಗಲಾಟೆ ನಡೆದಿದ್ದು, ಸಂಸದರ ಮನವೊಲಿಕೆಗೂ ಕಾರ್ಯಕರ್ತರು ಕ್ಯಾರೆ ಎನ್ನಲಿಲ್ಲ. ಕೊನೆಗೆ ಪೊಲೀಸರು ಮಧ್ಯಪ್ರವೇಶಿಸಿದ ನಂತರ ಮೆರವಣಿಗೆಗೆ ಚಾಲನೆ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...