alex Certify ಗುರುವಾಯೂರು ದೇಗುಲದಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ತುಲಾಭಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುರುವಾಯೂರು ದೇಗುಲದಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ತುಲಾಭಾರ

ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಶನಿವಾರ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ಕದಳಿ ಬಾಳೆಹಣ್ಣಿನಿಂದ ತುಲಾಭಾರ ಅರ್ಪಿಸಿದರು.

ಮಡಂಬು ಕುಂಜುತ್ತನ್ ಸ್ಮೃತಿ ಪರ್ವಂ ಆಯೋಜಿಸಿದ್ದ ಸಾಹಿತ್ಯ ಉತ್ಸವದಲ್ಲಿ ಪಾಲ್ಗೊಳ್ಳಲು ಅವರು ಗುರುವಾಯೂರಿಗೆ ಭೇಟಿ ನೀಡಿದ್ದರು.

ತುಲಾಭಾರದ ನಂತರ ಮಾತನಾಡಿದ ಅವರು, ಗುರುವಾಯೂರಿನಲ್ಲಿ ದರ್ಶನ ಪಡೆಯುವುದು ಪದಗಳಿಗೆ ಮೀರಿದ ಆಧ್ಯಾತ್ಮಿಕ ಅನುಭವವಾಗಿದೆ. ತುಲಾಭಾರಕ್ಕೆ ಶ್ರೀಕೃಷ್ಣನಿಗೆ ಪ್ರಿಯವಾದ 83 ಕೆಜಿ ಕದಳಿ ಬಾಳೆಹಣ್ಣುಗಳನ್ನು ಬಳಸಲಾಗಿದೆ ಎಂದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Výzva pre rýchlych: Nájdete pohár na pitie za 11 sekúnd? Titul: Nemožná hádanka: Medzi Vyhľadajte sovu za 7 sekúnd: zložitý optický klam Hľadať leoparda v lese za 4