alex Certify ಕೊರೋನಾ ತಡೆಗೆ ಮತ್ತೆ ಕಠಿಣ ನಿಯಮ: ರಾತ್ರಿ 9 ಗಂಟೆಯೊಳಗೆ ಅಂಗಡಿ ಮುಚ್ಚಲು ಆದೇಶಿಸಿದ ಕೇರಳ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ತಡೆಗೆ ಮತ್ತೆ ಕಠಿಣ ನಿಯಮ: ರಾತ್ರಿ 9 ಗಂಟೆಯೊಳಗೆ ಅಂಗಡಿ ಮುಚ್ಚಲು ಆದೇಶಿಸಿದ ಕೇರಳ ಸರ್ಕಾರ

ಕೇರಳದಲ್ಲಿ ಕೊರೋನಾ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ. ಕಾರ್ಯಕ್ರಮಗಳಿಗೆ 100 ರಿಂದ 200 ಜನರಿಗೆ ಮಾತ್ರ ಅನುಮತಿ ನೀಡಲಾಗಿದೆ.

200 ಕ್ಕಿಂತ ಹೆಚ್ಚು ಜನರು ಸೇರಬಾರದು ಎಂದು ಸೂಚನೆ ನೀಡಲಾಗಿದೆ. ರಾತ್ರಿ 9 ಗಂಟೆ ಒಳಗೆ ಎಲ್ಲ ಅಂಗಡಿಗಳನ್ನು ಮುಚ್ಚಬೇಕು. ಧಾರ್ಮಿಕ ಕಾರ್ಯಕ್ರಮಗಳಲ್ಲಿ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಲಾಗಿದೆ.

ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ಕೇರಳ ಸರ್ಕಾರ ಮಂಗಳವಾರ ಹೊಸ ನಿರ್ಬಂಧವನ್ನು ವಿಧಿಸಿದೆ. ಇಂದು ಬಿಡುಗಡೆಯಾದ ನಿರ್ದೇಶನದ ಪ್ರಕಾರ, ಒಳಾಂಗಣ ಕಾರ್ಯದಲ್ಲಿ 100 ಕ್ಕೂ ಹೆಚ್ಚು ಜನರನ್ನು ಒಟ್ಟುಗೂಡಿಸಲು ಅನುಮತಿ ಇರುವುದಿಲ್ಲ. ಹೊರಾಂಗಣದಲ್ಲಿ ಗರಿಷ್ಠ 200 ಜನರಿಗೆ ಅನುಮತಿ ಇದೆ.

ಅಲ್ಲದೇ, ರಾತ್ರಿ 9 ಗಂಟೆಯೊಳಗೆ ಅಂಗಡಿಗಳನ್ನು ಮುಚ್ಚುವಂತೆ ಸರ್ಕಾರ ನಿರ್ದೇಶನ ನೀಡಿದ್ದು, ಮಾಲ್‌ಗಳು ಮತ್ತು ರಂಗಮಂದಿರಗಳ ಮೇಲೆ ನಿರ್ಬಂಧ ಹೇರಿದೆ. ಆದೇಶದ ಪ್ರಕಾರ, ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಗರಿಷ್ಠ ಆಸನ ಸಾಮರ್ಥ್ಯದ ಶೇಕಡ 50 ಮಾತ್ರ ಅನುಮತಿ ಇದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Jak se Jak teplota vody Proč semena papriky neklíčí a jak Vědci objevili nejzdravější sacharidy Vepřový jazyk: Tajemství přípravy lahodné lahůdky Odborník na výživu přináší