alex Certify ಕುಡಿದ ಮತ್ತಿನಲ್ಲಿ ಗಲಾಟೆ ವೇಳೆ ಚಾಕುವಿನಿಂದ ಇರಿದು ರೌಡಿಶೀಟರ್ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಡಿದ ಮತ್ತಿನಲ್ಲಿ ಗಲಾಟೆ ವೇಳೆ ಚಾಕುವಿನಿಂದ ಇರಿದು ರೌಡಿಶೀಟರ್ ಹತ್ಯೆ

ಮೈಸೂರು: ಮೈಸೂರಿನಲ್ಲಿ ಚಾಕುವಿನಿಂದ ಇರಿದು ರೌಡಿಶೀಟರ್ ಶ್ರೀಗಂಧ ನನ್ನು ಹತ್ಯೆ ಮಾಡಲಾಗಿದೆ. ಕುಡಿದ ಮತ್ತಿನಲ್ಲಿ ರವಿ ಮತ್ತು ರೌಡಿಶೀಟರ್ ಶ್ರೀಗಂಧ ನಡುವೆ ಗಲಾಟೆ ನಡೆದಿದೆ.

ಈ ವೇಳೆ ಚಾಕುವಿನಿಂದ ಇರಿದು ಶ್ರೀಗಂಧನನ್ನು ರವಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಮೈಸೂರಿನ ಚಾಮರಾಜ ಜೋಡಿ ರಸ್ತೆಯಲ್ಲಿ ಘಟನೆ ನಡೆದಿದೆ. ಕೊಲೆಯಾದ ರೌಡಿಶೀಟರ್ ಮೈಸೂರಿನ ಕಾಕರವಾಡಿ ನಿವಾಸಿಯಾಗಿದ್ದಾನೆ. ಮೈಸೂರಿನ ಕೆಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...