alex Certify ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ

ಮಡಿಕೇರಿ: ತಲಕಾವೇರಿಯಲ್ಲಿ ಸಂಭವಿಸುವ ಪವಿತ್ರ ಕಾವೇರಿ ತಿರ್ಥೋದ್ಭವಕ್ಕೆ ದಿನಾಂಕ ಹಾಗೂ ಮುಹೂರ್ತ ನಿಗದಿ ಮಾಡಲಾಗಿದೆ.

ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಅಕ್ಟೋಬರ್ 17ರಂದು ಮಧ್ಯಾಹ್ನ 1 ಗಂಟೆ 11 ನಿಮಿಷಕ್ಕೆ ತೀರ್ಥೋದ್ಭವವಾಗಲಿದೆ. ಮಕರ ಲಗ್ನದಲ್ಲಿ ಕಾವೇರಿ ತೀರ್ಥ ರೂಪಿಣಿಯಾಗಿ ಉದ್ಭವಿಸಲಿದ್ದಾಳೆ ಎಂದು ತಿಳಿದುಬಂದಿದೆ.

ತಂದೆ-ತಾಯಿಯ ಈ ಚಟಕ್ಕೆ ಬಲಿಯಾಯ್ತು 19 ತಿಂಗಳ ಮಗು

ಕಳೆದ ವರ್ಷ ಅಕ್ಟೋಬರ್ 18ರ ಮಧ್ಯರಾತ್ರಿ 12.57ಕ್ಕೆ ಕರ್ಕಾಟಕ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವ ಸಂಭವಿಸಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...