alex Certify ನಿರ್ಮಾಣ ಹಂತದ ಬಾವಿಗೆ ಬಿದ್ದು ಕಾಡಾನೆ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿರ್ಮಾಣ ಹಂತದ ಬಾವಿಗೆ ಬಿದ್ದು ಕಾಡಾನೆ ಸಾವು

ಕೊಡಗು: ನಿರ್ಮಾಣ ಹಂತದ ತೆರೆದ ಬಾವಿಗೆ ಬಿದ್ದು ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೆದಮುಳ್ಳೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮ ಪಂಚಾಯತ್ ವತಿಯಿಂದ ಉದ್ಯೋಗ ಖಾತ್ರಿ ಯೋಜನೆಯಡಿ ಬಾವಿ ತೆರೆಯಲಾಗಿತ್ತು. ತಡರಾತ್ರಿ ಬಾವಿಗೆ ಕಾಡಾನೆಯೊಂದು ಬಿದ್ದು ಸಾವನ್ನಪ್ಪಿದೆ.

ಪಾಲೇಂಗಡ ಬಿದ್ದಪ್ಪ ಶಂಬು ಎಂಬುವವರ ಮನೆ ಮುಂದೆ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಭೇಟಿ ನೀಡಿ ಮ್ರ‍ಿತ ಆನೆ ಮೇಲಕೆತ್ತುವ ಕಾರ್ಯ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...