alex Certify ಕೋಲಾರ : ಹಬ್ಬದ ದಿನ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಯುವಕ ಸಾವು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋಲಾರ : ಹಬ್ಬದ ದಿನ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಯುವಕ ಸಾವು..!

ಕೋಲಾರ : ಯುಗಾದಿ ಹಬ್ಬದ ದಿನ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಯುವಕ ಮೃತಪಟ್ಟ ಘಟನೆ ಬೀರಂಡಹಳ್ಳಿ ಬಳಿ ನಡೆದಿದೆ.

ಮೃತ ಯುವಕನನ್ನು ಬೀರಂಡಹಳ್ಳಿ ಗ್ರಾಮದ ಲಿಖಿತ್ (20) ಎಂದು ಗುರುತಿಸಲಾಗಿದೆ. 11 ಗಂಟೆ ವೇಳೆಗೆ ಕೃಷಿ ಹೊಂಡದಲ್ಲಿ ಈಜಲು ಹೋಗಿ ಮೃತಪಟ್ಟಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...