alex Certify ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರಸ್ತೆಯಲ್ಲೇ ವಾಹನಕ್ಕೆ ಬೆಂಕಿ ಹಚ್ಚಿದ ಮಾಲೀಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರಸ್ತೆಯಲ್ಲೇ ವಾಹನಕ್ಕೆ ಬೆಂಕಿ ಹಚ್ಚಿದ ಮಾಲೀಕ

ಕೊಪ್ಪಳ: ರಸ್ತೆ ಮಧ್ಯ ವಾಹನಕ್ಕೆ ಮಾಲೀಕ ಬೆಂಕಿ ಹಚ್ಚಿದ ಘಟನೆ ಕೊಪ್ಪಳ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಸುಭಾಷ್ ವಾಹನಕ್ಕೆ ಬೆಂಕಿ ಹಚ್ಚಿದವರು ಎನ್ನಲಾಗಿದೆ.

ಕೊಪ್ಪಳದ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಸಾಲದ ಕಂತು ಕಟ್ಟುವಂತೆ ಫೈನಾನ್ಸ್ ನವರು ಕಿರುಕುಳ ನೀಡಿದ್ದಾರೆ. ಫೈನಾನ್ಸ್ ಸಿಬ್ಬಂದಿ ಮತ್ತು ವಾಹನ ಮಾಲೀಕ ಸುಭಾಷ್ ನಡುವೆ ಗಲಾಟೆಯಾಗಿದ್ದು, ಬೇಸರಗೊಂಡ ಸುಭಾಷ್ ರಸ್ತೆಯಲ್ಲೇ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಈ ವೇಳೆಗಾಗಲೇ ಕ್ರೂಸರ್ ವಾಹನ ಸುಟ್ಟು ಕರಕಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...