alex Certify ಮತ ಚಲಾಯಿಸುವ ಮುನ್ನವೇ ಉಸಿರು ಚೆಲ್ಲಿದ ವೃದ್ಧೆ; ಮತದಾನ ಮಾಡಿಸಲು ಅಧಿಕಾರಿಗಳು ತೆರಳಿದ್ದಾಗಲೇ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ ಚಲಾಯಿಸುವ ಮುನ್ನವೇ ಉಸಿರು ಚೆಲ್ಲಿದ ವೃದ್ಧೆ; ಮತದಾನ ಮಾಡಿಸಲು ಅಧಿಕಾರಿಗಳು ತೆರಳಿದ್ದಾಗಲೇ ಘಟನೆ

ಕೊಪ್ಪಳ: ಹಿರಿಯ ನಾಗರಿಕರಿಗೆ ಮತದಾನ ಮಾಡಿಸಲೆಂದು ಚುನಾವಣಾ ಅದಿಕಾರಿಗಳು ಮನೆಗೆ ತೆರಳಿದ್ದಾಗಲೇ ದುರಂತ ಸಂಭವಿಸಿದ್ದು, ಮತದಾನ ಮಾಡಲು ಮುಂದಾಗಿದ್ದ ವೃದ್ಧೆ ಸಾವನ್ನಪ್ಪಿದ ಘಟನೆ ಕೊಪ್ಪಳ ತಾಲೂಕಿನ ಹಲಗೇರಿ ಗ್ರಾಮದಲ್ಲಿ ನಡೆದಿದೆ.

ವಯೋಸಹಜಕಾಯಿಲೆಯಿಂದ ಬಳಲುತ್ತಿದ್ದ 95 ವರ್ಷದ ಪಾರ್ವತಮ್ಮ ಸಜ್ಜನ ಮತದಾನ ಮಾಡುವುದಕ್ಕೂ ಮುನ್ನವೇ ಮೃತಪಟ್ಟಿದ್ದಾರೆ.

ಮನೆಯಿಂದಲೇ ಮತದಾನ ಮಾಡಲೆಂದು ಪಾರ್ವತಮ್ಮ ಸಜ್ಜನ ಹೆದ್ಸರು ನೊಂದಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಚುನಾವಣಾ ಅಧಿಕಾರಿಗಳು ಮತಪಡೆಯಲು ಪಾರ್ವತಮ್ಮ ಅವರ ಮನೆಗೆ ತೆರಳಿದ್ದರು. ಅಧಿಕಾರಿಗಳು ಆಗಮಿಸಿದ್ದ ವೇಳೆಯೇ ಪಾರ್ವತಮ್ಮ ಕೊನೆಯುಸಿರೆಳೆದಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...