alex Certify KRS ಡ್ಯಾಂ ಬಿರುಕು ಬಿಟ್ಟಿಲ್ಲ; ಯಾವುದೇ ಆತಂಕ ಬೇಡ ಎಂದ ಗಣಿ ಸಚಿವ ನಿರಾಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

KRS ಡ್ಯಾಂ ಬಿರುಕು ಬಿಟ್ಟಿಲ್ಲ; ಯಾವುದೇ ಆತಂಕ ಬೇಡ ಎಂದ ಗಣಿ ಸಚಿವ ನಿರಾಣಿ

ತುಮಕೂರು:ಕೆ.ಆರ್.ಎಸ್ ಡ್ಯಾಂ ನಲ್ಲಿ ಯಾವುದೇ ಬಿರುಕು, ಲೀಕೆಜ್ ಇಲ್ಲ. ಈ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವೂ ಇಲ್ಲ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಸಚಿವರು, ಕೆ.ಆರ್.ಎಸ್ ನ 10 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ಬಂದ್ ಮಾಡಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನೋಟೀಸ್ ನೀಡಿ ಮುಚ್ಚಲಾಗಿದೆ. ಕಳೆದ 3-4 ದಿನಗಳಿಂದ ಯಾವುದೆ ಗಣಿಗಾರಿಕೆ ನಡೆಯುತ್ತಿಲ್ಲ ಎಂದರು.

ಕೊರೊನಾ ಲಸಿಕೆ ನಂತ್ರ ಬೇರೆ ಬೇರೆ ವಯಸ್ಸಿನವರನ್ನು ಕಾಡ್ತಿದೆ ವಿವಿಧ ಸಮಸ್ಯೆ

ಇನ್ನು ಡ್ಯಾಂನಲ್ಲಿ ಯಾವುದೇ ಲೀಕೇಜ್ ಕೂಡ ಇಲ್ಲ. ರೈತರಾಗಲಿ, ರಾಜ್ಯದ ಜನರಾಗಲಿ ಯಾರೂ ಆತಂಕ ಪಡಬೇಕಿಲ್ಲ. ಕೆ.ಆರ್.ಎಸ್.ಸುತ್ತಮುತ್ತಲಿನ ಮೈನಿಂಗ್ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...