alex Certify BIG BREAKING NEWS: KRS ಡ್ಯಾಂ ಸುರಕ್ಷತೆಗೆ ಸರ್ಕಾರದಿಂದ ಮಹತ್ವದ ನಿರ್ಧಾರ – ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ಬಂದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: KRS ಡ್ಯಾಂ ಸುರಕ್ಷತೆಗೆ ಸರ್ಕಾರದಿಂದ ಮಹತ್ವದ ನಿರ್ಧಾರ – ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ಬಂದ್

ರೈತರ ಜೀವನಾಡಿಯಾಗಿರುವ ಕೆ.ಆರ್.ಎಸ್. ಡ್ಯಾಂ ಉಳಿವಿಗೆ ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆ ಸಂಪೂರ್ಣ ಬಂದ್ ಮಾಡಲಾಗುವುದು.

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದ ಗಣಿಗಾರಿಕೆಯಿಂದ ಕೆ.ಆರ್.ಎಸ್. ಡ್ಯಾಮ್ ಗೆ ತೊಂದರೆಯಾಗಲಿರುವ ಹಿನ್ನಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಪಾಂಡವಪುರದಲ್ಲಿ ಎ.ಸಿ. ಶಿವಾನಂದ ಮೂರ್ತಿ ಹೇಳಿದ್ದಾರೆ. ಕಲ್ಲು ಗಣಿಗಾರಿಕೆ ಮೇಲೆ ಡ್ರೋನ್ ಮೂಲಕ ನಿಗಾ ವಹಿಸಲಾಗುವುದು ಎಂದು ಹೇಳಲಾಗಿದೆ.

ಶಿವಮೊಗ್ಗ ಜಿಲ್ಲೆ ಹುಣಸೋಡು ಕಲ್ಲು ಕ್ವಾರೆಯಲ್ಲಿ ಸ್ಪೋಟ ದುರಂತ ಸಂಭವಿಸಿದ ನಂತರದಲ್ಲಿ ರಾಜ್ಯದಲ್ಲಿ ಕಲ್ಲು ಗಣಿಗಾರಿಕೆ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಕೆ.ಆರ್.ಎಸ್. ಡ್ಯಾಂ ಸುರಕ್ಷತೆ ದೃಷ್ಠಿಯಿಂದ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಿಷೇಧಿಸಲಾಗುವುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...