alex Certify ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ದೂರು

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಯುವ ಕಾಂಗ್ರೆಸ್ ನಿಂದ ದೂರು ನೀಡಲಾಗಿದೆ.

ದೂರು ನೀಡಿದ ಬಳಿಕ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮದ್ ನಲಪಾಡ್ ಮಾತನಾಡಿ, ಸಚಿವ ಕೆ.ಎಸ್. ಈಶ್ವರಪ್ಪನವರ ವಿರುದ್ಧ ದೂರು ನೀಡಲಾಗಿದೆ. ರಾಷ್ಟ್ರಧ್ವಜಕ್ಕೆ ಅವರು ಅವಮಾನ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಬಾರದು. ಈಶ್ವರಪ್ಪ ಕೂಡಲೇ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರು ರಾಜಿನಾಮೆ ನೀಡುವವರೆಗೂ ಹೋರಾಟ ಮುಂದುವರೆಸುತ್ತೇವೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...