alex Certify KSRTC ಸಿಬ್ಬಂದಿಗಳ ಮರುನೇಮಕಕ್ಕೆ ಸೂಚನೆ; ಅಧಿಕಾರಿಗಳಿಗೆ 4 ವಾರಗಳ ಗಡುವು ನೀಡಿದ ಸಾರಿಗೆ ಸಚಿವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

KSRTC ಸಿಬ್ಬಂದಿಗಳ ಮರುನೇಮಕಕ್ಕೆ ಸೂಚನೆ; ಅಧಿಕಾರಿಗಳಿಗೆ 4 ವಾರಗಳ ಗಡುವು ನೀಡಿದ ಸಾರಿಗೆ ಸಚಿವ

ಗದಗ: ವಜಾಗೊಂಡಿದ್ದ ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಗಳ ಮರು ನೇಮಕಕ್ಕೆ ನಿರ್ಧರಿಸಲಾಗಿದ್ದು, ನಾಲ್ಕು ವಿಭಾಗದ ಎಂಡಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಗದಗದಲ್ಲಿ ಮಾತನಾಡಿದ ಸಾರಿಗೆ ಸಚಿವರು, ನಾಲ್ಕು ವಾರದೊಳಗೆ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ ಮರುನೇಮಕ ಮಾಡಿಕೊಳ್ಳಬೇಕು ಎಂದು 4 ವಿಭಾಗಗಳ ಎಂಡಿಗಳಿಗೂ ಸೂಚಿಸಲಾಗಿದೆ. ಸಾರಿಗೆ ಸಿಬ್ಬಂದಿಗಳ ಸಮಸ್ಯೆ ನಿವಾರಣೆಗೆ ಈಗಾಗಲೇ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಡೆಲ್ಟಾಗಿಂತ ವ್ಯಾಪಕವಾಗಿ ಹರಡುತ್ತಿದೆ ಒಮಿಕ್ರಾನ್;‌ ಈ ಕುರಿತು ಸಾಕ್ಷ್ಯ ಲಭ್ಯ ಎಂದ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ

ಇದೇ ವೇಳೆ ಎಂಇಎಸ್ ಪುಂಡಾಟ ಪ್ರಕರಣದ ವಿರುದ್ಧ ಕಿಡಿಕಾರಿದ ಶ್ರೀರಾಮುಲು, ಎಂಇಎಸ್ ಎಂದ್ರೆ ಮಹಾ ಎಡವಟ್ಟು ಸಂಘ. ಅವರ ಪುಂಡಾಟಿಕೆ, ಹೇಡಿ ಕೃತ್ಯಕ್ಕೆ ಗೂಂಡಾ ಕಾಯ್ದೆ ದಾಖಲಿಸುವ ಮೂಲಕ ರಾಜ್ಯ ಸರ್ಕಾರ ಪ್ರತ್ಯುತ್ತರ ನೀಡಿದೆ. ಆದರೆ ಇಂತಹ ಪುಂಡಾಟ ಮತ್ತೆ ಮರುಕಳಿಸಬಾರದು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಿದೆ. ಹಾಗಾಗಿ ಸಂಜೆಯೊಳಗೆ ಎಂಇಎಸ್ ನಿಷೇಧಿಸಬೇಕು. ಇಲ್ಲವಾದಲ್ಲಿ ಈ ಬಗ್ಗೆ ನಾವು ಸದನದಲ್ಲಿ ಧ್ವನಿ ಎತ್ತಲಿದ್ದೇವೆ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Jak se Jak teplota vody Proč semena papriky neklíčí a jak Vědci objevili nejzdravější sacharidy Vepřový jazyk: Tajemství přípravy lahodné lahůdky Odborník na výživu přináší