alex Certify BREAKING: ಸ್ಟೇರಿಂಗ್ ಕಟ್ ಆಗಿ KSRTC ಬಸ್ ಪಲ್ಟಿ, 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸ್ಟೇರಿಂಗ್ ಕಟ್ ಆಗಿ KSRTC ಬಸ್ ಪಲ್ಟಿ, 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಧಾರವಾಡ: ಕೆ.ಎಸ್.ಆರ್.ಟಿ.ಸಿ. ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಧಾರವಾಡದ ಬಳಿ ನಡೆದಿದೆ. ಧಾರವಾಡ ಜಿಲ್ಲೆ ನವಲಗುಂದದ ಬೆಣ್ಣೆಹಳ್ಳದ ಬ್ರಿಡ್ಜ್ ಬಳಿ ಬಸ್ ಪಲ್ಟಿಯಾಗಿದೆ.

ಸ್ಟೇರಿಂಗ್ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಹುಬ್ಬಳ್ಳಿಯಿಂದ ಬಾಗಲಕೋಟೆಗೆ ಹೊರಟಿದ್ದ KSRTC ಬಸ್ ಅಪಘಾತಕ್ಕೀಡಾಗಿದೆ. ಗಾಯಗೊಂಡ ಪ್ರಯಾಣಿಕರಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Potraviny, které Jak se Neuvěřitelný trik, o kterém Jak se zbavit čajových usazenin na Jak se zbavit zápachu Jak snížit hladinu cukru