alex Certify BREAKING: ಹಬ್ಬಕ್ಕೆ ಊರಿಗೆ ಹೊರಟವರಿಗೆ ಸಿಹಿ ಸುದ್ದಿ: KSRTC ಹೆಚ್ಚುವರಿ ಬಸ್, ಶೇ. 10 ರಿಯಾಯಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹಬ್ಬಕ್ಕೆ ಊರಿಗೆ ಹೊರಟವರಿಗೆ ಸಿಹಿ ಸುದ್ದಿ: KSRTC ಹೆಚ್ಚುವರಿ ಬಸ್, ಶೇ. 10 ರಿಯಾಯಿತಿ

ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಸಿಹಿಸುದ್ದಿ ಇಲ್ಲಿದೆ. ಕೆಎಸ್ಆರ್ಟಿಸಿಯಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.

500 ಹೆಚ್ಚುವರಿ ಬಸ್ ಗಳನ್ನು ಕೆಎಸ್ಆರ್ಟಿಸಿ ವ್ಯವಸ್ಥೆ ಮಾಡಿದೆ. ಆಗಸ್ಟ್ 29. 30 ರಂದು ಹೆಚ್ಚುವರಿ ಬಸ್ ಗಳು ಬೆಂಗಳೂರಿನಿಂದ ರಾಜ್ಯದ ವಿವಿಧ ಕಡೆಗಳಿಗೆ ಹಾಗೂ ಹೊರರಾಜ್ಯಗಳಿಗೆ ಸಂಚರಿಸಲಿವೆ. ಆ. 31 ರಂದು ಅದೇ ಸ್ಥಳಗಳಿಂದ ಬೆಂಗಳೂರಿಗೆ ವಾಪಸ್ ಆಗಲಿವೆ.

4 ಹೆಚ್ಚು ಜನರು ಒಟ್ಟಿಗೆ ಮುಂಗಡ ಟಿಕೆಟ್ ಬುಕ್ ಮಾಡಿದರೆ ಶೇಕಡ 5ರಷ್ಟು ರಿಯಾಯಿತಿ ನೀಡಲಾಗುವುದು. ಹೋಗುವ ಮತ್ತು ಬರುವ ಟಿಕೆಟ್ ಒಟ್ಟಿಗೆ ಖರೀದಿಸಿದಲ್ಲಿ ಶೇ. 10 ರಷ್ಟು ರಿಯಾಯಿತಿ ನೀಡಲಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...