alex Certify KSRTC ಬಸ್ ನಿಂದ ಬಿದ್ದು ಮಹಿಳೆ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

KSRTC ಬಸ್ ನಿಂದ ಬಿದ್ದು ಮಹಿಳೆ ದುರ್ಮರಣ

ಚಾಮರಾಜನಗರ: ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ನಡೆದಿದೆ.

ವಿನೋದಾ ಮೃತ ಮಹಿಳೆ. ಮಲೆಮಹದೇಶ್ವರ ಬೆಟ್ಟದಿಂದ ಹನೂರು ಕಡೆ ಹೊರಟಿದ್ದ ಬಸ್ ಹತ್ತಿದ್ದ ಮಹಿಳೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ.

ಕೆ.ಎಸ್.ಆರ್.ಟಿ.ಸಿ ಬಸ್ ಹತ್ತಿದ್ದ ಮಹಿಳೆ ಬಸ್ ರಶ್ ಇದ್ದುದರಿಂದ ಬಸ್ ಹಿಂಬದಿಯ ಬಾಗಿಲಿನಲ್ಲಿ ನಿಂತಿದ್ದರು. ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಮಾದಪ್ಪನ ದರ್ಶನ ಪಡೆದು ಮನೆಗೆ ಹಿಂತಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ನಿನ್ನೆ ಮಧ್ಯಾಹ್ನ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...