alex Certify ಪ್ರಯಾಣಿಕರಿಗೆ ಆತಂಕ ಬೇಡ: ಬಸ್ ಗಳಲ್ಲಿ 2000 ರೂ. ನೋಟು ಸ್ವೀಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕರಿಗೆ ಆತಂಕ ಬೇಡ: ಬಸ್ ಗಳಲ್ಲಿ 2000 ರೂ. ನೋಟು ಸ್ವೀಕಾರ

ಬೆಂಗಳೂರು: ಕೆಎಸ್ಆರ್‌ಟಿಸಿ, ಬಿಎಂಟಿಸಿ ಬಸ್ ಗಳಲ್ಲಿ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಸ್ವೀಕರಿಸಲಾಗುವುದು. ಪ್ರಯಾಣಿಕರು ಆತಂಕ ಪಡುವ ಅಗತ್ಯವಿಲ್ಲ.

ಸಾರಿಗೆ ನಿಗಮದ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, ಬಸ್ ಪ್ರಯಾಣಿಕರು 2,000 ರೂ. ಮುಖಬೆಲೆಯ ನೋಟು ನೀಡಿದಾಗ ನಿರ್ವಾಹಕರು ತೆಗೆದುಕೊಳ್ಳದಂತೆ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ವತಿಯಿಂದ ಯಾವುದೇ ಆದೇಶ ಹೊರಡಿಸಿಲ್ಲ. ಹೊಸಕೋಟೆ ಘಟಕದಿಂದ ಈ ರೀತಿ ತಪ್ಪಾದ ಆದೇಶ ಹೊರಡಿಸಲಾಗಿದ್ದು, ಅದನ್ನು ತಕ್ಷಣವೇ ಹಿಂಪಡೆಯಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಗಳಲ್ಲಿ 2000 ರೂಪಾಯಿ ನೋಟುಗಳನ್ನು ಸ್ವೀಕರಿಸಲಾಗುವುದು ಎಂದು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...