alex Certify ಕುವೈತ್ ಅಗ್ನಿದುರಂತದಲ್ಲಿ 45 ಭಾರತೀಯರು ಸಾವು; ಕಲಬುರ್ಗಿಯ ವಿಜಯ್ ಕುಮಾರ್ ಮೃತದೇಹ ಸ್ವಗ್ರಾಮಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುವೈತ್ ಅಗ್ನಿದುರಂತದಲ್ಲಿ 45 ಭಾರತೀಯರು ಸಾವು; ಕಲಬುರ್ಗಿಯ ವಿಜಯ್ ಕುಮಾರ್ ಮೃತದೇಹ ಸ್ವಗ್ರಾಮಕ್ಕೆ

ಕಲಬುರ್ಗಿ: ಕುವೈತ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 45 ಭಾರತೀಯರು ಸಜೀವದಹನವಾಗಿದ್ದಾರೆ. ಅವರಲ್ಲಿ ಕಲಬುರ್ಗಿ ಮೂಲದ ವ್ಯಕ್ತಿ ಕೂಡ ಮೃತಪಟ್ಟಿದ್ದಾರೆ.

ಕಲಬುರ್ಗಿ ಜಿಲ್ಲೆಯ ಸರಸಂಬಾ ಗ್ರಾಮದ ವಿಜಯ್ ಕುಮಾರ್, ಕುವೈತ್ ನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಗ್ನಿ ದುರಂತದಲ್ಲಿ ಅವರು ಕೂಡ ಮೃತಪಟ್ಟಿದ್ದರು.

ವಿಜಯ್ ಕುಮಾರ್ ಅವರ ಮೃತದೇಹ ಸ್ವಗ್ರಾಮ ಸರಸಂಬಾಗೆ ಆಗಮಿಸಿದ್ದು, ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ. ಬೆಳಿಗ್ಗೆ 11 ಗಂಟೆಗೆ ಸರಸಂಬಾ ಗ್ರಾಮದ ಜಮೀನಿನಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se