alex Certify ಕೆರೆ ಬಳಿ ಸೆಲ್ಫಿ ತೆಗೆದುಕೊಳ್ಳುವಾಗಲೇ ದುರಂತ: ಪುತ್ರಿ ರಕ್ಷಿಸಲು ಹೋದ ತಂದೆಯೂ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆರೆ ಬಳಿ ಸೆಲ್ಫಿ ತೆಗೆದುಕೊಳ್ಳುವಾಗಲೇ ದುರಂತ: ಪುತ್ರಿ ರಕ್ಷಿಸಲು ಹೋದ ತಂದೆಯೂ ಸಾವು

ಕೋಲಾರ: ಸೆಲ್ಫಿ ತೆಗೆದುಕೊಳ್ಳುವಾಗ ತಂದೆ, ಮಗಳು ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ವೃಷಾಭಾವತಿ ಕೆರೆಯಲ್ಲಿ ಸಂಭವಿಸಿದೆ.

ಬೆಂಗಳೂರು ಮೂಲಕ ಸೈಯದ್ ಅಯೂಬ್(35) ಫಾತಿಮಾ(10) ಮೃತಪಟ್ಟವರು ಎಂದು ಹೇಳಲಾಗಿದೆ. ಕೆರೆ ಬಳಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ ಸಂಭವಿಸಿದೆ.

ಗೊಲ್ಲಹಳ್ಳಿಗೆ ಮದುವೆ ಕಾರ್ಯಕ್ರಮಕ್ಕೆ ಬಂದಿದ್ದ ತಂದೆ, ಮಗಳು ಕೆರೆ ನೋಡಲು ಹೋಗಿದ್ದಾರೆ. ಸೆಲ್ಫಿ ತೆಗೆದುಕೊಳ್ಳುವಾಗ ಮಗಳು ಫಾತಿಮಾ ಕೆರೆಗೆ ಬಿದ್ದಿದ್ದು, ರಕ್ಷಿಸಲು ಇಳಿದ ತಂದೆ ಆಯೂಬ್ ಕೂಡ ಸಾವನ್ನಪ್ಪಿದ್ದಾರೆ. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...