alex Certify BIG BREAKING: ಕಾರ್ ಹರಿಸಿ ರೈತರ ಹತ್ಯೆ ಮಾಡಿದ್ದ ಪ್ರಕರಣ; ಆಶಿಶ್ ಮಿಶ್ರಾ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕಾರ್ ಹರಿಸಿ ರೈತರ ಹತ್ಯೆ ಮಾಡಿದ್ದ ಪ್ರಕರಣ; ಆಶಿಶ್ ಮಿಶ್ರಾ ಅರೆಸ್ಟ್

ಲಖ್ನೋ: ಲಖೀಂಪುರ್ ಖೇರಿಯಲ್ಲಿ ರೈತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯ ಬಳಿಕ ಆಶಿಶ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

6 ಗಂಟೆಗಳ ಕಾಲ ಎಸ್ಐಟಿಯಿಂದ ವಿಚಾರಣೆ ನಡೆಸಲಾಗಿದ್ದು, ವಿಚಾರಣೆ ಬಳಿಕ ಉತ್ತರ ಪ್ರದೇಶ ಪೊಲೀಸರು ಆಶಿಶ್ ಮಿಶ್ರಾನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೋರಾಟನಿರತ ರೈತರ ಮೇಲೆ ಕಾರ್ ಹರಿಸಿ ಹತ್ಯೆ ಮಾಡಿದ ಆರೋಪದಡಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾನನ್ನು ವಶಕ್ಕೆ ಪಡೆಯಲಾಗಿದೆ. ತಂದೆ ಮತ್ತು ಮಗ ಇಬ್ಬರನ್ನು ಬಂಧಿಸಬೇಕೆಂದು ರೈತ ಮುಖಂಡರು ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...