alex Certify ಕೈತಪ್ಪಿದ ಬಿಜೆಪಿ ಟಿಕೆಟ್: ನಾಳೆ ಶಕ್ತಿ ಪ್ರದರ್ಶನದೊಂದಿಗೆ ಮಾಜಿ ಡಿಸಿಎಂ ಸವದಿ ನಿರ್ಧಾರ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೈತಪ್ಪಿದ ಬಿಜೆಪಿ ಟಿಕೆಟ್: ನಾಳೆ ಶಕ್ತಿ ಪ್ರದರ್ಶನದೊಂದಿಗೆ ಮಾಜಿ ಡಿಸಿಎಂ ಸವದಿ ನಿರ್ಧಾರ ಪ್ರಕಟ

ಬೆಳಗಾವಿ: ಅಥಣಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅಸಮಾಧಾನಗೊಂಡಿದ್ದು, ನಾಳೆ ಬೆಂಬಲಿಗರು, ಕಾರ್ಯಕರ್ತರ ಬೃಹತ್ ಸಮಾವೇಶ ಆಯೋಜಿಸಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ.

ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದಲ್ಲಿ ನಾಳೆ ಮಧ್ಯಾಹ್ನ 3 ಗಂಟೆಗೆ ಸಮಾವೇಶ ನಡೆಸಲಾಗುವುದು. ಶಿವಯೋಗಿ ವೀರಶೈವ ವಿದ್ಯಾಪೀಠದ ಆವರಣದಲ್ಲಿ ನಾಳೆ ಸಭೆ ನಡೆಯಲಿದ್ದು, ಶಕ್ತಿ ಪ್ರದರ್ಶನದ ಜೊತೆಗೆ ಬೆಂಬಲಿಗರಿಂದ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಮುಂದಿನ ನಡೆ ಕುರಿತು ನಾಳೆ ಲಕ್ಷ್ಮಣ ಸವದಿ ನಿರ್ಧಾರ ಪ್ರಕಟಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...