alex Certify BIG NEWS: ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ

ಬಾಗಲಕೋಟೆ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ-ಜೆಡಿಎಸ್ ಮೈತ್ರಿಗೆ ಸೆಡ್ಡು ಹೊಡೆದು ಹಲವು ನಾಯಕರು ಕಾಂಗ್ರೆಸ್ ನತ್ತ ಮುಖಮಾಡಿದ್ದಾರೆ. ಈ ನಡುವೆ ಆಪರೇಷನ್ ಹಸ್ತ ವಿಚಾರವಾಗಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ನೀಡಿರುವ ಹೇಳಿಕೆ ಸಂಚಲನ ಸೃಷ್ಟಿಸಿದೆ.

ಬಿಜೆಪಿಯ ಸಾಕಷ್ಟು ಅತೃಪ್ತ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ. ಜನವರಿ 26ರ ಬಳಿಕ ಮುಂದಿನ ಪ್ರಕ್ರಿಯೆ ಆರಂಭಿಸುತ್ತೇವೆ. ಎಷ್ಟು ನಾಯಕರು ಬರುತ್ತಾರೆ ಎಂಬುದನ್ನು ನೀವೆ ಎಣಿಸುವಿರಂತೆ ಎಂದು ಹೇಳಿದ್ದಾರೆ.

ಬಿಜೆಪಿಯ ಹಲವು ಮುಖಂಡರು ನಮ್ಮ ಸಂಪರ್ಕದಲ್ಲಿ ಇದ್ದಾರೆ. ಅವರು ಪಕ್ಷಕ್ಕೆ ಬಂದ ಮೇಲೆ ಸ್ಥಾನಮಾನದ ಬಗ್ಗೆ ಚಿಂತನೆ ಮಾಡಬೇಕು. ಬಿಜೆಪಿಯಿಂದ ಬಂದವರಿಗೆ ಗೊಂದಲ ಹಾಗೂ ಅನ್ಯಾಯ ಆಗಬಾರದು. ಹಾಗಾಗಿ ಸ್ವಚ್ಛೆಯಿಂದ ಬರುವವರನು ಗೌರವದಿಂದ ಬರಮಾಡಿಕೊಳ್ಳುತ್ತೇವೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ 20 ಸೀಟು ಗೆಲ್ಲಲು ಸಿದ್ಧತೆ ಮಾಡಿಕೊಂಡಿದ್ದು, ಇದಕ್ಕಾಗಿ ನಾವು ನೀಲನಕ್ಷೆ ರೆಡಿ ಮಾಡಿದ್ದೇವೆ ಎಂದಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Kolik čokolády je příliš mnoho: Maximální denní dávka 10 nečekaných potravin, které musíte vyhodit z lednice – seznam Rychlé hubnutí za týden: Tajemství a jednoduché rady Muži utrpěl Jak správně péct džíny: Tipy generálního ředitele společnosti Levi's Jak udělat starou a mastnou pánev Dermatolog pojmenoval levné produkty, které skvěle obnovují a Snídaně pro lenochy: rychlé a chutné recepty 6 důvodů, Jak rychle se