alex Certify ಕೃಷಿ ಸಂಬಂಧಿ ಉದ್ದೇಶದ ಭೂ ಪರಿವರ್ತನೆ ಸರಳ: ಭೂಕಂದಾಯ ತಿದ್ದುಪಡಿ ವಿಧೇಯಕ ಮಂಡನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೃಷಿ ಸಂಬಂಧಿ ಉದ್ದೇಶದ ಭೂ ಪರಿವರ್ತನೆ ಸರಳ: ಭೂಕಂದಾಯ ತಿದ್ದುಪಡಿ ವಿಧೇಯಕ ಮಂಡನೆ

ಬೆಂಗಳೂರು: ಕೃಷಿ ಸಂಬಂಧಿ ಉದ್ದೇಶಕ್ಕೆ ಕೃಷಿ ಭೂಮಿಯನ್ನು ಸ್ವಯಂ ಘೋಷಣೆ ಮೂಲಕ ಪರಿವರ್ತಿಸಿಕೊಳ್ಳಲು ಅವಕಾಶ ಕಲ್ಪಿಸುವ ಭೂ ಕಂದಾಯ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ.

ಹಸು, ಕುರಿ, ಕೋಳಿ ಸಾಕಾಣೆಯಂತಹ ಕೃಷಿ ಸಂಬಂಧಿತ ಉದ್ದೇಶಕ್ಕೆ ಕೃಷಿ ಭೂಮಿ, ಭೂಪರಿವರ್ತನೆ ಸರಳಗೊಳಿಸಲು ಮಸೂದೆ ಮಂಡಿಸಲಾಗಿದೆ. ಭೂ ಕಂದಾಯ ತಿದ್ದುಪಡಿ ವಿಧೇಯಕದಲ್ಲಿ ಸ್ವಯಂ ಘೋಷಣೆ ಮೂಲಕ ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ಭೂ ಪರಿವರ್ತನೆ ಮಾಡಿಕೊಳ್ಳುವ ಅಂಶ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...