alex Certify ರೈತರಿಗೆ ಕಂದಾಯ ಸಚಿವ ಆರ್. ಅಶೋಕ್ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಕಂದಾಯ ಸಚಿವ ಆರ್. ಅಶೋಕ್ ಗುಡ್ ನ್ಯೂಸ್

ಬೆಂಗಳೂರು: ಜಮೀನು ಸರ್ವೆ ಸಮಸ್ಯೆಗೆ ಆರು ತಿಂಗಳಲ್ಲಿ ಮುಕ್ತಿ ನೀಡುವುದಾಗಿ ಕಂದಾಯ ಸಚಿವ ಆರ್. ಅಶೋಕ್ ಭರವಸೆ ನೀಡಿದ್ದಾರೆ.

ಕಳೆದ 5 ವರ್ಷಗಳಿಂದ ಬಾಕಿ ಉಳಿದಿರುವ 2 ಲಕ್ಷ ಪೋಡಿ, ಹದ್ದುಬಸ್ತು, 11ಇ ನಕ್ಷೆ ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಲಾಗುವುದು ಎಂದು ಹೇಳಿದ್ದಾರೆ. 2072 ಭೂಮಾಪಕರಿಗೆ ಪರವಾನಿಗೆ ನೀಡಲಾಗುವುದು. ಮನೆಬಾಗಿಲಿಗೆ ಕಂದಾಯ ಇಲಾಖೆ ದಾಖಲೆಗಳನ್ನು ಶೀಘ್ರವೇ ತಲುಪಿಸಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...