alex Certify BREAKING: ಮತ್ತೆ ಭೂ ಕುಸಿತ ಹಿನ್ನಲೆ ಬೆಂಗಳೂರು –ಮಂಗಳೂರು ರೈಲು ಸಂಚಾರ ಸ್ಥಗಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮತ್ತೆ ಭೂ ಕುಸಿತ ಹಿನ್ನಲೆ ಬೆಂಗಳೂರು –ಮಂಗಳೂರು ರೈಲು ಸಂಚಾರ ಸ್ಥಗಿತ

ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ ಬಾಳ್ಳುಪೇಟೆ ಮಧ್ಯೆ ಭೂಕುಸಿತ ಉಂಟಾಗಿದೆ. ಬೆಂಗಳೂರು -ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತವಾಗಿದ್ದು, ಇದರಿಂದಾಗಿ ಬೆಂಗಳೂರು -ಮಂಗಳೂರು ನಡುವೆ ರೈಲು ಸಂಚಾರ ಸ್ಥಗಿತಗೊಂಡಿದೆ.

ಬೆಂಗಳೂರು –ಕಣ್ಣೂರು, ಬೆಂಗಳೂರು –ಮುರುಡೇಶ್ವರ ರೈಲು ಸಂಚಾರ ಸ್ಥಗಿತಗೊಂಡಿದೆ. ಆಲೂರು -ಹಾಸನ ಮಾರ್ಗದ ರೈಲು ಸಂಚಾರ ಕೂಡ ಸ್ಥಗಿತಗೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...