alex Certify BREAKING NEWS: ಕೇಂದ್ರ ಸಚಿವ ಕಿರಣ್ ರಿಜಿಜು ಕಾರ್ ಅಪಘಾತ; ಅದೃಷ್ಟವಶಾತ್ ಪಾರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕೇಂದ್ರ ಸಚಿವ ಕಿರಣ್ ರಿಜಿಜು ಕಾರ್ ಅಪಘಾತ; ಅದೃಷ್ಟವಶಾತ್ ಪಾರು

ನವದೆಹಲಿ: ಜಮ್ಮು ಮತತ್ಉ ಕಾಶ್ಮೀರದ ಬನಿಹಾಲ್ ಪ್ರದೇಶದಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರ ಕಾರ್ ಸಣ್ಣ ಅಪಘಾತಕ್ಕೆ ಒಳಗಾಗಿದೆ

ಇಂದು ಜಮ್ಮು ಮತ್ತು ಕಾಶ್ಮೀರದ ಬನಿಹಾಲ್ ಪ್ರದೇಶದಲ್ಲಿ ಅಪಘಾತ ಸಂಭವಿಸಿದ್ದು, ಸಚಿವ ಕಿರಣ್ ರಿಜಿಜು, ಎಡಿಜಿ ಮುಖೇಶ್ ಸಿಂಗ್ ಸೇರಿ ಎಲ್ಲರೂ ಸುರಕ್ಷಿತವಾಗಿದ್ದಾರೆ. ರಸ್ತೆ ಅಪಘಾತದಲ್ಲಿ ಯಾವುದೇ ಗಾಯಗಳಾಗಿಲ್ಲ. ಇದು ಸಣ್ಣ ಅಪಘಾತವಾಗಿದೆ. ಯಾವುದೇ ತೊಂದರೆ ಇಲ್ಲ. ಕಾನೂನು ಸಚಿವರು ಹಿಂತಿರುಗುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಚಿವ ಕಿರಣ್ ರಿಜಿಜು ಅವರ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಅವರು ರಸ್ತೆ ಅಪಘಾತದಿಂದ ಪಾರಾಗಿದ್ದಾರೆ. ಈ ನಿಟ್ಟಿನಲ್ಲಿ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...