alex Certify ಅಂತರ್ ಜಿಲ್ಲೆ ಸಂಚಾರ ಇವತ್ತೇ ಲಾಸ್ಟ್: ನಾಳೆ ಬೆಳಗ್ಗೆ 10 ಗಂಟೆಯಿಂದ ಕಠಿಣ ಲಾಕ್ಡೌನ್ ಜಾರಿ, ಅನಗತ್ಯವಾಗಿ ರಸ್ತೆಗಿಳಿಯಬೇಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂತರ್ ಜಿಲ್ಲೆ ಸಂಚಾರ ಇವತ್ತೇ ಲಾಸ್ಟ್: ನಾಳೆ ಬೆಳಗ್ಗೆ 10 ಗಂಟೆಯಿಂದ ಕಠಿಣ ಲಾಕ್ಡೌನ್ ಜಾರಿ, ಅನಗತ್ಯವಾಗಿ ರಸ್ತೆಗಿಳಿಯಬೇಡಿ

ಬೆಂಗಳೂರು: ರಾಜ್ಯದಲ್ಲಿ ನಾಳೆ ಬೆಳಗ್ಗೆ 10 ಗಂಟೆಯಿಂದ ಕಠಿಣ ಲಾಕ್ಡೌನ್ ಜಾರಿಯಾಗಲಿದೆ. ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಅಂತರ್ ಜಿಲ್ಲೆ, ಅಂತರರಾಜ್ಯ ಸಂಚಾರಕ್ಕೆ ಇವತ್ತೆ ಕೊನೆಯ ದಿನವಾಗಿದೆ.

ಅನಗತ್ಯವಾಗಿ ಸಂಚರಿಸುವವರಿಗೆ ಪೊಲೀಸರು ಮತ್ತಷ್ಟು ಬಿಸಿ ಮುಟ್ಟಿಸಲಿದ್ದಾರೆ. ಸೋಂಕು ತಡೆಗೆ ಮತ್ತಷ್ಟು ನಿರ್ಬಂಧ ವಿಧಿಸಿರುವ ಸರ್ಕಾರ ಕಠಿಣ ನಿಯಮ ಜಾರಿಗೆ ಕ್ರಮ ಕೈಗೊಂಡಿದೆ. ಯಾರು ಕೂಡ ಅನಗತ್ಯವಾಗಿ ರಸ್ತೆಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೇಕಾಬಿಟ್ಟಿ ತಿರುಗಾಡುವ ಅವರಿಗೆ ಪೊಲೀಸರು ಬಿಸಿಮುಟ್ಟಿಸಲಿದ್ದು, ಲಾಠಿ ರುಚಿ ತೋರಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...