alex Certify ಇಂದು ಪ್ರಕಟವಾಗಲಿದೆ ಫಲಿತಾಂಶ: ರಾಜ್ಯದ 28 ಕ್ಷೇತ್ರಗಳ 474 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಪ್ರಕಟವಾಗಲಿದೆ ಫಲಿತಾಂಶ: ರಾಜ್ಯದ 28 ಕ್ಷೇತ್ರಗಳ 474 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು: ದೇಶದಲ್ಲಿ ಸುಧೀರ್ಘ 7 ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ರಾಜ್ಯದಲ್ಲಿಯೂ ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ 474 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.

ಬಿಜೆಪಿ -ಜೆಡಿಎಸ್ ಮೈತ್ರಿಕೂಟ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ ಎಂದು ಸಮೀಕ್ಷೆಗಳು ಹೇಳಿವೆ. ಸಮೀಕ್ಷೆಗಳು ಸುಳ್ಳಾಗಲಿದ್ದು ಕಾಂಗ್ರೆಸ್ ಹೆಚ್ಚಿನ ಸ್ಥಾನ ಗಳಿಸಲಿದೆ ಎನ್ನುವ ವಿಶ್ವಾಸ ಪಕ್ಷದ ನಾಯಕರಲ್ಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಇದಕ್ಕೂ ಮೊದಲು ಚುನಾವಣಾ ಅಧಿಕಾರಿಗಳ ಸಮ್ಮುಖದಲ್ಲಿ ಸ್ಟ್ರಾಂಗ್ ರೂಮ್ ತೆರೆಯಲಾಗುವುದು. ಮೊದಲಿಗೆ ಅಂಚೆ ಮತಗಳ ಎಣಿಕೆ ಶುರುವಾಗಲಿದೆ. ನಂತರ ಇವಿಎಂ ಮತಗಳ ಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನದೊಳಗೆ ಯಾರಿಗೆ ಗೆಲುವು ಎನ್ನುವ ಕುತೂಹಲಕ್ಕೆ ತೆರೆ ಬೀಳಲಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Только гении могут найти Найдите 3 различия на картинках с зайцами для людей Как пройти по крыше: