alex Certify BIG NEWS: ಚಿನ್ನ ಖರೀದಿಸಲೆಂದು ತಂದ ಹಣವನ್ನು ವಶಕ್ಕೆ ಪಡೆದ ಚುನಾವಣಾಧಿಕಾರಿಗಳು; 1.5 ಲಕ್ಷ ನಗದು ಜಪ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚಿನ್ನ ಖರೀದಿಸಲೆಂದು ತಂದ ಹಣವನ್ನು ವಶಕ್ಕೆ ಪಡೆದ ಚುನಾವಣಾಧಿಕಾರಿಗಳು; 1.5 ಲಕ್ಷ ನಗದು ಜಪ್ತಿ

ಶಿವಮೊಗ್ಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ನೀತಿ ಸಂಹಿತೆ ಜಾರಿಗೆ ಬಂದಿದೆ. ದಾಖಲೆ ಇಲ್ಲದೇ ಸಾಗಿಸುವ ಅಕ್ರಮ ಹಣ, ವಸ್ತುಗಳ ಮೇಲೆ ನಿಗಾ ವಹಿಸಿರುವ ಚುನಾವಣಾ ಅಧಿಕಾರಿಗಳು, ಪೊಲೀಸರು ಅಂತಹ ಹಣ, ವಸ್ತುಗಳನ್ನು ಜಪ್ತಿ ಮಾಡುತ್ತಿದ್ದಾರೆ.

ಚಿನ್ನ ಖರೀದಿಸಲೆಂದು ಕುಟುಂಬವೊಂದು ಶಿವಮೊಗ್ಗದ ಸೊರಬದಿಂದ ಶಿರಸಿಗೆ ತೆರಳುತ್ತಿದ್ದಾಗ ಚೆಕ್ ಪೋಸ್ಟ್ ನಲ್ಲಿ ಪರಿಶೀಲನೆ ನಡೆಸಿದಾಗ ಲಕ್ಷಾಂತರ ರೂಪಾಯಿ ಹಣ ಪತ್ತೆಯಾಗಿದೆ. ಈ ಹಿನ್ನೆಲೆಯಲಿ ನಗದು ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಘಟನೆ ನಡೆದಿದೆ.

ರೇಣುಕಾ ನಾಗರಾಜ್ ಎಂಬುವವರು ಚಿನ್ನ ಖರೀದಿಸಲೆಂದು 1.5 ಲಕ್ಷ ಹಣ ತಂದಿದ್ದರು. ಚೆಕ್ ಪೋಸ್ಟ್ ನಲ್ಲಿ ಪರಿಶೀಲನೆ ನಡೆಸಿದಾಗ ಅಧಿಕಾರಿಗಳು ಈ ಹಣವನ್ನು ಜಪ್ತಿ ಮಾಡಿದ್ದಾರೆ. ಸೂಕ್ತ ದಾಖಲೆಗಳಿಲ್ಲದೇ ಹಣ ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ಹಣ ಜಪ್ತಿ ಮಾಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Spar på pulveret og Opdagelsen af pandaen: En forvirrende 6 metoder til at løse et tilstoppet toilet på Kun én person med Kan du vaske to gange En gåde, der