alex Certify ಲಂಚಕ್ಕೆ ಕೈಯೊಡ್ಡಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ವಿಎ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಂಚಕ್ಕೆ ಕೈಯೊಡ್ಡಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ವಿಎ

ಕಲಬುರ್ಗಿ: 7 ಸಾವಿರ ರೂಪಾಯಿ ಲಂಚಕ್ಕೆ ಕೈಯೊಡ್ಡಿದಾಗಲೇ ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರದಲ್ಲಿ ನಡೆದಿದೆ.

ಅಫಜಲಪುರ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಗ್ರಾಮ ಲೆಕ್ಕಿಗ ಸಿದ್ದರಾಮ ಪಡಶೆಟ್ಟಿ ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದಿದ್ದಾರೆ.

ಮ್ಯೂಟೇಷನ್ ನೀಡಲು ಸೈಪಾನ್ ನಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಎಸ್ ಪಿ ಜಾನ್ ಆಂಟನಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಸಿದ್ದರಾಮ ಪಡಶೆಟ್ಟಿಯನ್ನು ಬಂಧಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...