alex Certify ಮಠಕ್ಕೆ ದಾನದ ಜಮೀನು ನೋಂದಣಿಗೆ ಲಂಚ ಸ್ವೀಕರಿಸುತ್ತಿದ್ದ ಸಬ್ ರಿಜಿಸ್ಟ್ರಾರ್ ಲೋಕಾಯುಕ್ತ ಬಲೆಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಠಕ್ಕೆ ದಾನದ ಜಮೀನು ನೋಂದಣಿಗೆ ಲಂಚ ಸ್ವೀಕರಿಸುತ್ತಿದ್ದ ಸಬ್ ರಿಜಿಸ್ಟ್ರಾರ್ ಲೋಕಾಯುಕ್ತ ಬಲೆಗೆ

ಕಾರವಾರ: ಮೂರು ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಉತ್ತರ ಕನ್ನಡ ಜಿಲ್ಲೆ ಶಿರಸಿ ಸಬ್ ರಿಜಿಸ್ಟ್ರಾರ್ ರಾಧಮ್ಮ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ದಾಸನಕೊಪ್ಪದ ಬಸವರಾಜ ನಂದಿಕೇಶ್ವರ ಮಠದಿಂದ ಅವರು ಲಂಚ ಸ್ವೀಕರಿಸುತ್ತಿದ್ದರು. ದಾನ ನೀಡಿದ ಮೂರು ಗುಂಟೆ ಜಮೀನು ನೋಂದಣಿ ಮಾಡಿಕೊಡಲು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ರಾಧಮ್ಮ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...